ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಮಾ ಯೋಜನೆಯ ಚೆಕ್ ವಿತರಣೆ

0


ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಚೈತನ್ಯ ವಿಮಾ ಯೋಜನೆ ಅಡಿಯಲ್ಲಿ ಸುಳ್ಯ ತಾಲೂಕಿನ ಸಂಪಾಜೆ ವಲಯದ ಮುಕಾಂಬಿಕಾ ನವೋದಯ ಸ್ವ ಸಹಾಯ ಸಂಘದ ಸದಸ್ಯರಾದ ಆದ್ರೂ ರವರಿಗೆ ಮಂಜೂರುಗೊಂಡ ವೈದ್ಯಕೀಯ ಪರಿಹಾರದ ಮೊತ್ತದ ಚೆಕ್ಕನ್ನು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ವೀರೇಂದ್ರ ಕುಮಾರ್ ಜೈನ್ ರವರು ವಿತರಿಸಿದರು. ಈ ಸಂದರ್ಭದಲ್ಲಿ ಸಂಪಾಜೆ ವಲಯದ ಪ್ರೇರಕರಾದ ಜಯಶ್ರೀ ಕೆ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.