ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳು ಖೇಲೋ ಇಂಡಿಯಾ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

0

ಪಡ್ಪಿನಂಗಡಿಯಲ್ಲಿ ಕ್ರೀಡಾ. ಪಟುಗಳಿಗೆ, ಕ್ರೀಡಾಧಿಕಾರಿ ಯವರಿಗೆ ಸ್ವಾಗತ

ತೆಲಂಗಾಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ಕಬಡ್ಡಿ ತಂಡವನ್ನು ಪ್ರತಿನಿಧಿಸಿರುವ ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್ ಹಾಗೂ ಹೇಮಂತ ಕೆ. ವಿ , ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಕ್ರೀಡಾಧಿಕಾರಿಯಾದ ಶ್ರೀಮತಿ ಪುಷ್ಪಾವತಿ ಇವರನ್ನು ಪಡ್ಪಿನಂಗಡಿ ನಾಗರಿಕರು ಸ್ವಾಗತಿಸಿ ಅಭಿನಂದಿಸಲಾಯಿತು.

ಇವರು ಮುಂದೆ ಇವರು ಖೇಲೋ ಇಂಡಿಯಾ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಪಡ್ಪಿನಂಗಡಿಯಲ್ಲಿ
ಅಬ್ದುಲ್ ಖಾದರ್ ಟಿ ಎಸ್, ಸುರೇಶ್ ಕುಮಾರ್ ನಡ್ಕ, ರಫೀಕ್ ಸಿ ಎಂ, ಹಮೀದ್ ಮರಕ್ಕಡ, ಹಸೈನಾರ್ ಎಂ ಕೆ, ರಫೀಕ್ ಟಿ ಎಸ್, ಬಶೀರ್ ಸಿ ಎಂ, ರಶೀದ್ ಅಡಿಬಾಯಿ, ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರು, ಊರವರು ಪಾಲ್ಗೊಂಡಿದ್ದರು.