ಎರಡನೇ ರಾಜ್ಯಮಟ್ಟದ ಆಹ್ವಾನಿತ ಕರಾಟೆ ಸ್ಪರ್ಧೆಯಲ್ಲಿ ಚೇತನ್ ಮುಂಡೋಡಿ ಪ್ರಥಮ

0

ಯಾಮೊಟೊ ಶೋಟೋಕನ್ ಕರಾಟೆ ಎಸೋಸಿಯೇಷನ್ ಟ್ರಸ್ಟ್ ರಿ ಮಂಗಳೂರು.ಇವರು ಬಿ. ಸಿ. ರೋಡ್ ನ ಸ್ಪರ್ಧೆ ಕಲಾ ಮಂಡಳಿ ಇಲ್ಲಿ ಆಯೋಜನೆ ಮಾಡಿದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚೇತನ್ ಮುಂಡೋಡಿ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಡಿರುತ್ತಾರೆ. ಇವರು ಜ್ಞಾನದೀಪ ವಿದ್ಯಾ ಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಉದ್ಯಮಿ ಶ್ರೀ ಉಮೇಶ್ ಮುಂಡೋಡಿ ಮತ್ತು ಮೀನಾಕ್ಷಿ ಮುಂಡೋಡಿ ದಂಪತಿಗಳ ಪುತ್ರ ಇವರು ಕರಾಟೆ ಶಿಕ್ಷಣ ಶಿಕ್ಷಕ ನಾರಾಯಣ ಮಳಿ ಅವರ ಮಾರ್ಗದರ್ಶನದಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.