ಸಂಪಾಜೆ ಸಹಕಾರಿ ಸಂಘದಿಂದ ಮರಣನಿಧಿ ಹಸ್ತಾಂತರ

0

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾದ , ಇತ್ತೀಚೆಗೆ ಮೃತಪಟ್ಟ ಚಿಕ್ಕಮ್ಮ ಕೆ. ಸಿ. ರವರ ಮನೆಗೆ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ತೆರಳಿ ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ರೂಪಾಯಿ ಹದಿನೈದು ಸಾವಿರವನ್ನು ಅವರ ಮನೆಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ಸಿಬ್ಬಂದಿಯಾದ ಧನಂಜಯ ಎಂ ಪಿ ರವರು ಹಾಜರಿದ್ದರು.