ಶ್ರೀಕ್ಷೇತ್ರ ಬಂದಡ್ಕದಲ್ಲಿ ಎಂ. ಕೂಸಪ್ಪ ಗೌಡ ಮತ್ತು ಕರುಣಾಕರ ಶೆಟ್ಟಿಯವರಿಗೆ ಸನ್ಮಾನ

0

ಬಂದಡ್ಕ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ಆಗಮಿಸಿದ್ದ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಮತ್ತು ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತುರವರಿಗೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು
ಆಡಳಿತ ಮಂಡಳಿ ಅಧ್ಯಕ್ಷ ಬಿ. ಸುಭಾಶ್ಚಂದ್ರ ರೈ, ಉಪಾಧ್ಯಕ್ಷ ಸದಾಶಿವ ರೈ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಗೌಡ ಬಡ್ಡನಕೊಚ್ಚಿ, ಖಜಾಂಚಿ ಮೋನಪ್ಪ ಗೌಡ, ಸದಸ್ಯ ಸುಂದರ ರೈ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.