ಆಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ಪ್ರತಿಷ್ಠೆಯ ಪ್ರಯುಕ್ತ ಮುಡ್ನೂರು- ಮರ್ಕಂಜ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಸಿಹಿತಿಂಡಿ ವಿತರಣೆ

0

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ಸಮಿತಿ ಹಾಗೂ ಭಜನಾ ಮಂಡಳಿಯ ವತಿಯಿಂದ ವತಿಯಿಂದ ಮುಡ್ನೂರು ಮರ್ಕಂಜ ಸ.ಹಿ.ಪ್ರಾ.ಶಾಲೆ ಮತ್ತು ಗೋಳಿಯಡ್ಕ ಅಂಗನವಾಡಿಗೆ ಸಿಹಿ ತಿಂಡಿ ವಿತರಿಸಿದರು.

ಈ ಸಂದರ್ಭದಲ್ಲಿ ದೇವಳದ ವಿವಿಧ‌ ಸಮಿತಿಗಳ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ‌‌