ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ರಾಮ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ರಾಮ ಕಲ್ಪೋಕ್ತ ಪೂಜಾ ಕಾರ್ಯಕ್ರಮ

0

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ರಾಮ ಪ್ರತಿಷ್ಠಾಪನೆ ಅಂಗವಾಗಿ ವೇದ ಮೂರ್ತಿ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ ಶ್ರೀ ರಾಮ ಕಲ್ಪೋಕ್ತ ಪೂಜಾ ಕಾರ್ಯಕ್ರಮ ಜರಗಿತು.ಈ ಸಂದರ್ಭದಲ್ಲಿ ಕರಸೇವಕರಾದ ಎಂ.ಯಂ.ಶೇಷಪ್ಪ ಅಡ್ಯಡ್ಕ ಎ.ಜಿ.ಸುಧಾಕರ ಅಡ್ಯಡ್ಕ, ಹಾಗೂ ಲೋಕೇಶ್ ಕಾನಡ್ಕ ಇವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ದೇವಳದ ಅರ್ಚಕ ವರ್ಗ ಹಾಗೂ ಸಿಬ್ಬಂದಿ ವರ್ಗ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು