ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ದೇಹದಾಡ್ಯ ಸ್ಪರ್ಧೆಗೆ ವಿನೀತ್ ಆಯ್ಕೆ

0

ಸುಬ್ರಹ್ಮಣ್ಯ ದ ಕೆ. ಎಸ್ .ಎಸ್ ಕಾಲೇಜಿನ ವಿದ್ಯಾರ್ಥಿ ವಿನೀತ್ ದೇಹದಾಡ್ಯ ಸ್ಪರ್ಧೆಯಲ್ಲಿ ಆಲ್ ಇಂಡಿಯಾ ಇಂಟರ್ ಇಂಟರ್ ಯುನಿವರ್ಸಿಟಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ಇವರು ದ್ವಿತೀಯ ಸ್ಥಾನ ಪಡೆದು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಗೊಂಡಿದ್ದಾರೆ. ಇವರು ಪುತ್ತೂರಿನ ನೆಹರೂ ನಗರದ ಪಡ್ಡಯೂರಿನ ನರೇಶ್ ಮತ್ತು ಸುಮಿತ್ರ ದಂಪತಿಗಳ ಪುತ್ರ.