ಇಂದಿನಿಂದ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭ

0

ನಾಳೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಭೇಟಿ

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಫೆ.2 ರಿಂದ 6 ವರೆಗೆ 5 ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ಅಜ್ಜಾವರ ಮತ್ತು ಮೇನಾಲ ಮಖಾಂ ವಠಾರದಲ್ಲಿ‌ ನಡೆಯಲಿದೆ.

ಫೆ.2 ರಂದು ಉರೂಸ್ ಕಾರ್ಯಕ್ರಮ ಉದ್ಘಾಟನೆ ಗೊಳ್ಳಲಿದೆ.

ಫೆ.3 ರಂದು ಕರ್ನಾಟಕ ರಾಜ್ಯ ವಿಧಾನ ಸಭಾಧ್ಯಕ್ಷರಾದ ಯುಟಿ ಖಾದರ್ ಹಾಗೂ ಅನೇಕ ಧಾರ್ಮಿಕ ,ರಾಜಕೀಯ ಮುಂಖಡರು ಬಾಗವಹಿಸಲಿದ್ದಾರೆ.