ಪಂಜ‌ ಜಾತ್ರೆ: ಶ್ರೀ ಉಳ್ಳಾಕುಲು ದೈವದ ನೇಮ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಫೆ.8 ರಂದು ಮುಂಜಾನೆ ಗರಡಿ ಬೈಲಿನ ಮೂಲ ನಾಗನ ಕಟ್ಟೆಯಲ್ಲಿ ತಂಬಿಲ ಹಾಗೂ ಶ್ರೀ ಉಳ್ಳಾಕುಲು ದೈವದ ನೇಮ ,ಪ್ರಸಾದ ವಿತರಣೆ , ಧ್ವಜಾವರೋಹಣ ಜರುಗಿತು.

ದೇವಳದ ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ,ಉತ್ಸವ ಸಮಿತಿಯ ಸದಸ್ಯರು , ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.