ಫೆ. 20 : ಸುಳ್ಯದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

0

ಫೆ. 17 ರಿಂದ ಫೆ.21 ರವರೆಗೆ ಸುಳ್ಯ ತಾಲೂಕಿನ ಹಲವೆಡೆ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಇದರ ಅಂಗವಾಗಿ ಫೆ. 20 ರಂದು ಪೂರ್ವಾಹ್ನ 11 ಗಂಟೆಗೆ ಸುಳ್ಯದ ಕೆವಿಜಿ ಪುರಭವನದಲ್ಲಿ ವಿವಿಧ ಸರಕಾರಿ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ.

ಖ್ಯಾತ ನ್ಯಾಯವಾದಿ, ಚಿಂತಕ ಸುಧೀರ್ ಕುಮಾರ್ ಮುರೋಳ್ಳಿಯವರು ಭಾಗವಹಿಸಿ, ಸಂವಿಧಾನದ ಅರಿವು ಮೂಡಿಸಲಿದ್ದಾರೆ ಎಂದು ತಹಶೀಲ್ದಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.