ಕೊಡಗು ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವನಭೋಜನ

0

ಕೊಡಗು ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ವನಭೋಜನ ಕಾರ್ಯಕ್ರಮವು ಮಾ.12ರಂದು ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಬಿ. ಸದಾಶಿವ, ಅಧ್ಯಕ್ಷ ಜಯಕುಮಾರ್ ಚೆದ್ಕಾರ್ , ಕಾರ್ಯದರ್ಶಿ ಕೇಶವ ಔ
ಚೌಟಾಜೆ ದೇವಸ್ಥಾನದ ಸಮಿತಿ ಸದಸ್ಯರುಗಳು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.