ಪಂಜದ ಶ್ರೀಮತಿ ಸರೋಜಿನಿ ಕೆ. ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ
ಶ್ರೀಮತಿ ಸರೋಜಿನಿ. ಕೆ ರವರು
200 ಮೀಟರ್ ಓಟದಲ್ಲಿ ಬೆಳ್ಳಿ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರು ಪಂಜದ ಕೆಮ್ಮೂರು ನಿವೃತ್ತ ಶಿಕ್ಷಕ ಕುಸುಮಾಧರ ರವರ ಪತ್ನಿ.
ಪಡ್ಪಿನಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಆಗಿರುತ್ತಾರೆ.