ನವೋದಯ ವಿದ್ಯಾಸಂಸ್ಥೆಗೆ ಆಯ್ಕೆ

0

ಜವಾಹರ್ ನವೋದಯ ವಿದ್ಯಾಲಯದ 6 ನೇ‌ತರಗತಿ ಪ್ರವೇಶ ಪರೀಕ್ಷೆಯಲ್ಲಿ ಕೋಲ್ಚಾರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಹುಲಿಖಾ ರಾಮ್ ತೇರ್ಗಡೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಅಖಿಲಭಾರತ ಸೈನಿಕ ಶಾಲಾ ಲಿಖಿತ ಪರೀಕ್ಷೆಯಲ್ಲಿಯೂ ತೇರ್ಗಡೆಯಾಗಿದ್ದಾರೆ.

ಈಕೆ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಹಾಗೂ ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ಶ್ರೀಮತಿ ವೀಣಾ ಎಂ.ಟಿ.ದಂಪತಿ ಪುತ್ರ.

ಬಹುಲಿಖಾ ರಾಮ್ ರ ಸಹೋದರಿ ಸೋಮಿಲ ರಾಮ್ ಕೂಡಾ ನವೋದಯ ವಿದ್ಯಾಲಯದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದಾರೆ.