ಪಂಜ ದೇಗುಲದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ವಿಶು ಕಣಿ ಪೂಜೆ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಏ.14 ರಂದು ಸೌರಮಾನ ಯುಗಾದಿ ಪ್ರಯುಕ್ತ ವಿಶು ಕಣಿ ಪೂಜೆ ಜರುಗಿತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.