ಕಲ್ಲುಗುಂಡಿ: ಹೋಟೆಲ್ ನಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಹೃದಯಾಘಾತದಿಂದ ನಿಧನ

0


ಹೋಟೆಲ್ ನಲ್ಲಿ ಕೆಲಸಕ್ಕೆ ಇದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲ್ಲುಗುಂಡಿಯಿಂದ ವರದಿಯಾಗಿದೆ.
ಕಲ್ಲುಗುಂಡಿಯ ಸಮುದ್ರ ಹೋಟೆಲ್ ನಲ್ಲಿ ಕೆಲಸಕ್ಕೆ ಇದ್ದ ಕೇರಳ ಮೂಲದ ವಿಶ್ವನಾಥ್ ಎಂಬ ವ್ಯಕ್ತಿ ಹಠಾತ್ ಹೃದಯಾಘಾತದಿಂದ ಮೃತಪಟ್ಟರು.

ವಿಶ್ವನಾಥ್ ಹೋಟೆಲ್ನಲ್ಲಿ ನಿನ್ನೆ ರಾತ್ರಿ ಕೆಲಸ ಮುಗಿಸಿ ಊಟ ಮಾಡಿ ಮಲಗಿದ್ದರೆನ್ನಲಾಗಿದೆ. ಬೆಳಗ್ಗಿನ ಜಾವ ಮೃತಪಟ್ಟರೆಂದು ತಿಳಿದುಬಂದಿದೆ.