ಪೆರುವಾಜೆ : ದುರ್ಗಾ ನಗರ ಮನೆಗೆ ಮರ ಬಿದ್ದು ಹಾನಿ

0

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದುರ್ಗಾ ನಗರ ಚಂದ್ರಾವತಿ ಎಂಬವರ ವಾಸದ ಮನೆ ಮೇಲೆ ಮೇ 12 ರಂದು ಸುರಿದ ಭಾರಿ ಮಳೆಗೆ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ವಿಚಾರ ತಿಳಿದ ವಾರ್ಡ್ ಸದಸ್ಯ ಸಚಿನ್ ರಾಜ್ ಶೆಟ್ಟಿ ಭೇಟಿ ನೀಡಿ ಕಂದಾಯ ಇಲಾಖೆ ಗಮನಕ್ಕೆ ತಂದಾಗ ಗ್ರಾಮ ಆಡಳಿತಾಧಿಕಾರಿ ಸ್ಥಳಕ್ಕೆ ನೀಡಿ ವರದಿ ನೀಡಿದ್ದಾರೆ.


ಈ ಸಂದರ್ಭದಲ್ಲಿ ಮನೆಯ ಚಂದ್ರಾವತಿ, ಬೆಳ್ಳಾರೆ ಸಿ ಎ ಬ್ಯಾಂಕ್ ನಿರ್ದೇಶಕ ಲಕ್ಷ್ಮಣ ದುರ್ಗಾ ನಗರ, ದಿನೇಶ್, ಮತ್ತಿತರರು ಉಪಸ್ಥಿತರಿದ್ದರು.