ಮುರುಳ್ಯ -ಎಣ್ಮೂರು ಪ್ರಾ.ಕೃ.ಪ.ಸ.ಸಂಘದಲ್ಲಿ ವಾರ್ಷಿಕ ಪೂಜೆ

0

ಮುರುಳ್ಯ -ಎಣ್ಮೂರು ಪ್ರಾ.ಕೃ.ಪ.ಸ.ಸಂಘದಲ್ಲಿ ಮೇ. 2೦ರಂದು ವೇದಮೂರ್ತಿ ಪ್ರಶಾಂತ್ ಪರ್ಲತ್ತಾಯರ ನೇತೃತ್ವದಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮ ನಡೆಯಿತು. ಗಣಪತಿ ಹವನ, ಲಕ್ಷ್ಮೀ ಪೂಜೆ ನಡೆಯಿತು.


ಈ ಸಂದರ್ಭದಲ್ಲಿ ಪ್ರಸ್ತುತ ಶಾಸಕಿ, ಸೊಸೈಟಿ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ಆಡಳಿತ ಮಂಡಳಿ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ರೈ ಕೆ.ಜಿ. ಗುತ್ತು ಎಣ್ಮೂರು, ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ, ನಿರ್ದೇಶಕರುಗಳು, ಸೊಸೈಟಿಯ ಸಿಬ್ಬಂದಿ ವರ್ಗದವರು ಇದ್ದರು.

(ವರದಿ: ಎಎಸ್‌ಎಸ್ ಅಲೆಕ್ಕಾಡಿ)