ಜೂ.1 ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಗೋವಿಂದ ನಾಯ್ಕ್

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಯಾಗಿ ಜೂ. 1 ರಿಂದ ಮುಂದಿನ ಆದೇಶ ಬರುವವರೆಗೆ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಗೋವಿಂದ ನಾಯ್ಕ್ ಗೆ  ಆದೇಶವಾಗಿರುವುದಾಗಿ ತಿಳಿದು ಬಂದಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯದ ದತ್ತಿ ಇಲಾಖೆ ಮಂಗಳೂರು ಇಲ್ಲಿನ ಸಹಾಯಕ ಆಯುಕ್ತರಾಗಿರುವ ಗೋವಿಂದ ನಾಯ್ಕ ಮೇ.31 ರಂದು ನಿವೃತ್ತರಾಗಲಿರುವ ಡಾl ನಿಂಗಯ್ಯ ಅವರಿಂದ ಅಧಿಕಾರ ಸ್ವಿಕರಿಸಲಿದ್ದಾರೆ.