ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ- ಸುಳ್ಯ ಕೃಷ್ಣ ಕನ್ಸಲ್ಟೆನ್ಸಿ ವತಿಯಿಂದ ಸಿಹಿ ತಿಂಡಿ ವಿತರಣೆ

0

ಭಾರತ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸುಳ್ಯದ ಇಂಜಿನಿಯರ್ ಕೃಷ್ಣ ರಾವ್ ರವರು ಸಿಹಿ ತಿಂಡಿ ವಿತರಿಸಿದರು‌.
ಸ್ಥಳೀಯ ರಾಜಶ್ರೀ ಕಾಂಪ್ಲೆಕ್ಸ್ ನಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಹಾಗೂ ಕಚೇರಿಗಳಿಗೆ ತೆರಳಿ ಲಡ್ಡು ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.