ಸುಳ್ಯ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಅಗ್ನಿ ವೀರ್ ಗೆ ಆಯ್ಕೆಗೊಂಡ ಹರಿಪ್ರಸಾದ್ ಡಿ.ವಿ ಗೆ ಅಭಿನಂದನೆ

0

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ ವಿದ್ಯಾರ್ಥಿ ಬಂದಡ್ಕ ಮೂಲದ ಹರಿಪ್ರಸಾದ್ ಡಿ.ವಿ ಯವರು ಭಾರತ ಸರಕಾರದ ಅಗ್ನಿವೀರ್ ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಜೂ.10 ರಂದು ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅದ್ಯಾಪಕ ವೃಂದದವರು ಹಾಗೂ ಸಿಬ್ಬಂದಿ ವರ್ಗದ ವರು ಉಪಸ್ಥಿತರಿದ್ದರು.