ಸುಳ್ಯ ವಿಶ್ವ ಹಿಂದೂ ಪರಿಷತ್ ನ ಸತ್ಸಂಗ ಪ್ರಮುಖ್ ಸತೀಶ್ ಟಿ. ಎನ್. ಆಯ್ಕೆ

0

ಸುಳ್ಯ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡದ ಸತ್ಸಂಗ ಪ್ರಮುಖ್ ಆಗಿ ಕಲ್ಮಕ್ಕಾರಿನ ಸತೀಶ್ ಟಿ. ಎನ್ ರವರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಅಧ್ಯಕ್ಷ
ಡಾ. ಕೃಷ್ಣ ಪ್ರಸನ್ನ ರವರು ಜಿಲ್ಲಾ ಬೈಠಕ್ ನಲ್ಲಿ ಘೋಷಿಸಿದರು.
ಈ ಸಂದರ್ಭದಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್, ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಪ್ರಾಂತ ಘೋರಕ್ಷಾ ಪ್ರಮುಖ್ ಮುರಳಿ ಕೃಷ್ಣ ಹಸಂತಡ್ಕ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ಪ್ರಖಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.