ಚೂರಿ ಇರಿತಕ್ಕೊಳಗಾದ ಗಾಯಾಳುವನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

0

ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಮಂಗಳೂರು ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಸುಳ್ಯ ಶಾಸಕರಾದ ಕು.ಭಾಗೀರಥಿ ಮುರುಳ್ಯ ಜೂ.12 ರಂದು ಭೇಟಿ ಮಾಡಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸಂತೋಷ್ ಕುತ್ತಮೊಟ್ಟೆ,ದೀಪಕ್ ಕುತ್ತಮೊಟ್ಟೆ, ಕೇಶವ ಅಡ್ತಲೆ, ದಯಾನಂದ ಕುರುಂಜಿ, ಭವಾನಿ ಚಿಟ್ಟನ್ನೂರು, ವಿಜೇತ್ ಮರುವಳ, ಪ್ರಸಾದ್ ಕಾಟೂರು, ಕಾರ್ಯಕರ್ತರು ಉಪಸ್ಥಿತರಿದ್ದರು.