ಜು.9 ರಂದು ಸುಳ್ಯದಲ್ಲಿ ಜಿಲ್ಲಾಧಿಕಾರಿಗಳ ಜನಸ್ಪಂದನ ಸಭೆ

0

ಸಾರ್ವಜನಿಕರ ಸಮಸ್ಯೆ ಮತ್ತು ಕುಂದುಕೊರತೆಗಳನ್ನು ಆಲಿಸಿ ಕೂಡಲೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಇಡೀ ರಾಜ್ಯದಾದ್ಯಂತ ಪ್ರತಿಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.


ದ.ಕ ಜಿಲ್ಲೆಯಲ್ಲಿ ಜೂ.24 ರಿಂದ ಜು.9 ರವರೆಗೆ ದ.ಕ ಜಿಲ್ಲೆಯ 9 ತಾಲೂಕಿನಲ್ಲಿ ನಡೆಯಲಿದೆ.
ಜು.9 ರಂದು ಸುಳ್ಯದಲ್ಲಿ ಜನಸ್ಪಂದನಾ ಸಭೆ ನಡೆಯಲಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ