ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮಾಜಿ ಸಿ.ಎಂ. ಯಡಿಯೂರಪ್ಪ

0

ಶಾಸಕಿ ಭಾಗೀರಥಿ ಮುರುಳ್ಯರಿಂದ ಸ್ವಾಗತ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ ಸುಬ್ರಹ್ಮಣ್ಯ ಕ್ಕೆ ಬಂದ ಯಡಿಯೂರಪ್ಪ ರನ್ನು ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು.

ದೇವಸ್ಥಾನ ವತಿಯಿಂದ ಅಧಿಕಾರಗಳು ಸ್ವಾಗತಿಸಿದರು.
ಯಡಿಯೂರಪ್ಪ ಅವರು ದೇವಸ್ಥಾನದಲ್ಲಿ ತುಲಾಭಾರ ಮಹಾಭಿಷೇಕ ಮಹಾಪೂಜೆ ಸೇವೆ ನಡೆಸಲಿದ್ದಾರೆ.

ಮಧ್ಯಾಹ್ನ ಸುಳ್ಯಕ್ಕೆ ಆಗಮಿಸುವ ಯಡಿಯೂರಪ್ಪ ರು, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.