ಬೆಳ್ಳಾರೆ : ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯಿಂದ ಸುರಕ್ಷಾದ ಚೆಕ್ ಹಸ್ತಾಂತರ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ಅಮರ ಪಡ್ನೂರು ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಸಂಘದ ಶ್ರೀಮತಿ ಸವಿತಾರವರಿಗೆ ಸುರಕ್ಷಾದ ಚೆಕ್ ನ್ನು ನೀಡಲಾಯಿತು.


ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ
ತಾಲೂಕಿನ ಯೋಜನಾಧಿಕಾರಿ ಮಾಧವ,ಬೆಳ್ಳಾರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ,
ಅಮರ ಪಡ್ನೂರು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾರವರು ಜೊತೆ ಕಾರ್ಯದರ್ಶಿಯಾಗಿರುವ ವಸಂತವರು ಹಾಗೂ ಸೇವಾ ಪ್ರತಿನಿಧಿಯಾಗಿರುವ ದಿವ್ಯ ರವರು
ಪದಾಧಿಕಾರಿಯಾಗಿರುವ ಶ್ರೀಮತಿ ಶಾಂತಲಾ , ಶ್ರೀಮತಿ ಲಲಿತ,
ಶ್ರೀಮತಿ ಚಿತ್ರಕಲಾ, ಶ್ರೀಮತಿಶೇಷಮ್ಮ ರವರು, ಶ್ರೀಮತಿ ಸುಶೀಲ ರವರು ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.