ಸುಳ್ಯದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಎಸ್.ಗಂಗಾಧರ್ ಆಯ್ಕೆಯಾಗಿದ್ದಾರೆ. ಜೂ.30ರಂದು ಕೊಡಿಯಾಲಬೈಲು ಗೌಡರ ಸಮುದಾಯ ಭವನದಲ್ಲಿ ನಡೆದ ಗೌಡರ ಯುವ ಸೇವಾ ಸಂಘದ ಮಹಾಸಭೆಯ ಬಳಿಕ ನಿರ್ದೇಶಕರ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆಯಿತು.
![](https://sullia.suddinews.com/wp-content/uploads/2024/06/gowda-samaja.jpg)
ಪ್ರಧಾನ ಕಾರ್ಯದರ್ಶಿ ಯಾಗಿ ತೀರ್ಥರಾಮ ಅಡ್ಕಬಳೆ, ಕೋಶಾಧಿಕಾರಿ ದಿನೇಶ್ ಮಡ್ತಿಲ, ಆಯ್ಕೆಯಾದರು. ಎಂ.ಜಿ.ಎಂ. ಶಾಲಾ ಸಂಚಾಲಕರಾಗಿ ದೊಡ್ಡಣ್ಣ ಬರೆಮೇಲು ಪುನರಾಯ್ಕೆಯಾದರು