ಅಡಿಕೆ ಕೃಷಿಗೆ ಎಲೆ‌ಹಳದಿ ರೋಗ : ಆತ್ಮಹತ್ಯೆ ಗೈದ ಕೃಷಿಕನ ಮನೆಗೆ ಇಂದು ಸಚಿವ ದಿನೇಶ್ ಗುಂಡೂರಾವ್ ಮತ್ತು ಮಾಜಿ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

0

ಅಡಿಕೆ ಕೃಷಿಗೆ ಎಲೆ ಹಳದಿ ರೋಗ ಬಾಧಿಸಿದ ಪರಿಣಾಮ ಕೃಷಿ‌ ನಾಶಗೊಂಡಿದ್ದು ಮನನೊಂದ ಕೃಷಿಕ ಮಡಪ್ಪಾಡಿ ಬಲ್ಕಜೆ ಸೀತಾರಾಮ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಮಾಜಿ ಎಂ.ಎಲ್.ಸಿ. ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಇಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ.