ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಪ್ಯಾನಲ್ ವಕೀಲರಾಗಿ ಅಬೂಭಕ್ಕರ್ ಅಡ್ಕಾರ್ ನೇಮಕ

0

ಸುಳ್ಯ ದಲ್ಲಿ ನೋಟರಿ ಮತ್ತು ನ್ಯಾಯವಾದಿಯಾಗಿರುವ ಅಬೂಭಕ್ಕರ್ ಜೆ.ಎನ್ ಅಡ್ಕಾರ್ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ಪ್ಯಾನಲ್ ವಕೀಲರಾಗಿ ನೇಮಕಗೊಂಡಿದ್ದಾರೆ.
ಇವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘ, ಸುಳ್ಯ ತಾಲೂಕು ಅಲ್ಪಸಂಖ್ಯಾತ ವಿವಿಧೋದ್ದೇಶ ಸಹಕಾರಿ ಸಂಘದ ಕಾನೂನು ಸಲಹೆಗಾರರಾಗಿ,ಸುಳ್ಯ ವಕೀಲರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ,ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್ ವಕೀಲರಾಗಿ, ಅನ್ಸಾರಿಯ ಎಜುಕೇಶನ್ ಸೆಂಟರ್ ಇದರ ಕಾನೂನು ಸಲಹೆಗಾರರಾಗಿ,ಜಂಯ್ಯತ್ತುಲ್ ದ.ಕ ಮತ್ತು ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೇವೆ ಮಾಡುತ್ತಿದ್ದಾರೆ.