ಅರಂತೋಡು: ಅಡ್ತಲೆ ಸ್ಪಂದನ ಗೆಳೆಯರ ಬಳಗ ಹಾಗೂ ಊರ ನಾಗರಿಕರ ಸಹಕಾರದಿಂದ ಸ್ವಚ್ಛತಾ ಕಾರ್ಯ

0

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅಡಿಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ನಡೆಸುತ್ತಿರುವ ಸ್ವಚ್ಛತಾ ಆಂದೋಲನಕ್ಕೆ ಅಡ್ತಲೆ ಸ್ಪಂದನ ಗೆಳೆಯರ ಬಳಗದ ಸದಸ್ಯರ ಆಯೋಜನೆಯಲ್ಲಿ ಊರ ನಾಗರೀಕ ಸಹಕಾರದೊಂದಿಗೆ ಆರಂತೋಡು -ಆಡ್ತಲೆ ಮುಖ್ಯ ರಸ್ತೆಯ ಸ್ವಚ್ಛತಾ ಕಾರ್ಯಕ್ರಮವನ್ನು ಜು.7ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಸ್ಪಂದನ ಗೆಳೆಯರ ಬಳಗದ ಪದಾಧಿಕಾರಿಗಳು, ಊರ ನಾಗರಿಕರು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿದರು.