ಸುಬ್ಬಪ್ಪಯ್ಯ ಶೇಡಿಕಜೆಯವರಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ವತಿಯಿಂದ ಶ್ರದ್ಧಾಂಜಲಿ ಸಭೆ

0

ಜೂ. 25ರಂದು ನಿಧನರಾದ ಕೋಟೆಮುಂಡುಗಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ‌ ಮಂಡಳಿಯ ಸಕ್ರೀಯ ಪದಾಧಿಕಾರಿ ಸುಬ್ಬಪ್ಪಯ್ಯ ಶೇಡಿಕಜೆಯವರಿಗೆ ಭಜನಾ ಮಂಡಳಿ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಜು. 14ರಂದು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಾಸಿಕ ಭಜನಾ ಕಾರ್ಯಕ್ರಮದ ಬಳಿಕ ನಡೆದ ಮಂಡಳಿ ಸಭೆಯಲ್ಲಿ ನಡೆಯಿತು. ಮಂಡಳಿಯ ಅಧ್ಯಕ್ಷ ಮುಂಡುಗಾರು ಸುಬ್ರಹ್ಮಣ್ಯ ನುಡಿನಮನ ಸಲ್ಲಿಸಿದರು.

ಬಜನಾ ಮಂಡಳಿ ಪದಾಧಿಕಾರಿಗಳು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.