ಕುಲ್ಕುಂದ : ಸಾರ್ವಜನಿಕ ಗಣೇಶೋತ್ಸವ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

0

ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಲ್ಕುಂದ ಸುಬ್ರಹ್ಮಣ್ಯ ಇದರ ನೂತನ ಪದಾಧಿಕಾರಿಗಳ ಆಯ್ಕೆ ಜು. 21 ರಂದು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಮಿಥುನ್ ಕುಲ್ಕುಂದ, ಉಪಾಧ್ಯಕ್ಷ ರಾಗಿ ಪ್ರದೀಪ್ ಬಸವನ ಮೂಲೆ, ಕಾರ್ಯದರ್ಶಿಯಾಗಿ ವಿನೋದ್ ಕುಲ್ಕುಂದ, ಜೊತೆ ಕಾರ್ಯದರ್ಶಿಯಾಗಿ ದಿವಿಶ್ ಕುಲ್ಕುಂದ, ಖಜಾಂಜಿಯಾಗಿ ಭರತ್ ಪಲ್ಲಿಗದ್ದೆ, ಕ್ರೀಡಾ ಕಾರ್ಯದರ್ಶಿಯಾಗಿ ರೋಹಿತ್ ಇಂಜಿರಾಡಿ ಮತ್ತು ಅಶ್ವಿಥ್ ಕುಲ್ಕುಂದ ಆಯ್ಕೆಯಾದರು
.