ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜರಿಗೆ ಸೇವಾರತ್ನ ಅವಾರ್ಡ್

0


ಮಂಗಳೂರಿನ ಅತ್ತಾವರದ ಟ್ರಿನಿಟಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮ್ಯಾಕ್ಸ್ ಲೈಫ್ ಇನ್ಯೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ವತಿಯಿಂದ ಜಿಲ್ಲಾ ಮಟ್ಟದ ಸೇವಾ ರತ್ನ ಅವಾರ್ಡ್ ನ್ನು ಆ. 2ರಂದು ಪುತ್ತೂರಿನ ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್ ರವರಿಗೆ ನೀಡಿ ಗೌರವಿಸಲಾಯಿತು. ಇವರು ಪುತ್ತೂರಿನ ಎ.ಪಿ..ಎಂ.ಸಿ. ರಸ್ತೆಯಲ್ಲಿರುವ ಅಲ್ಫಾ ಕಾಂಪ್ಲೆಕ್ಸ್ ನಲ್ಲಿ ಶ್ರೀಸಾಯಿ ಜ್ಯೋತಿಷ್ಯಾಲಯವನ್ನು ನಡೆಸುತ್ತಿದ್ದಾರೆ. ಮೈಸೂರಿನ ಶ್ರೀ ಲಗಧ ಮಹರ್ಷಿ ಜ್ಯೋತಿರ್ವಿಜ್ಞಾನ ಸಂಸ್ಥೆಯಿಂದ ತರಬೇತು ಪಡೆದಿರುತ್ತಾರೆ.