ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

0

ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ದಿನವಾದ ಆ.೯ ರಂದು ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.
ದೇವಳದ ಪ್ರದಾನ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ವಿಧಿವಿಧಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಅರ್ಚಕ ಕೃಷ್ಣಕುಮಾರ್ ದೇವರಗದ್ದೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅದ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸದಸ್ಯರಾದ ಆನಂದ ಕೆರೆಕ್ಕೋಡಿ, ಶರತ್ ಡಿ.ಎಸ್, ಹಾಗು ಭಕ್ತಾದಿಗಳು ಉಪಸ್ಥಿತರಿದ್ದು ನಾಗದೇವರಿಗೆ ಹಾಲು ಸಿಯಾಳ ಸಮರ್ಪಿಸಿದರು.