ಅಮ್ಮಾಜಿಮೂಲೆಯಲ್ಲಿ ನಾಗರಪಂಚಮಿ

0

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಅಮ್ಮಾಜಿಮೂಲೆಯಲ್ಲಿ ಅಚ೯ಕ ಅಡೂರಿನ ಸತ್ಯ ನಾರಾಯಣ ಭಟ್ಟ್ ಹಾಗೂ ಬೆಳ್ಳಿಪ್ಪಾಡಿ ರಾಮಕೃಷ್ಣ ಶಗ್ರಿತ್ತಾಯ ರವರ ನೇತೃತ್ವದಲ್ಲಿ ನಾಗನಿಗೆ ಕ್ಷೀರಾಭಿಷೇಕ ನಡೆಯಿತು.

ಭಕ್ತಾದಿಗಳು ಉಪಸ್ಥಿತರಿದ್ದರು.