ಬೆಳ್ಳಾರೆ ಕೊಳಂಬಳ ಶ್ರೀ ರಕ್ತೇಶ್ವರಿ ದೈವಸ್ಥಾನದ ಶ್ರೀ ನಾಗರಾಜ ಕ್ಷೇತ್ರದಲ್ಲಿ ನಾಗರಪಂಚಮಿ

0

ಬೆಳ್ಳಾರೆ ಗ್ರಾಮದ ದೇವಿನಗರ ಕೊಳಂಬಳ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಉಮಿಕ್ಕಳ ನಾಗರಾಜ ಕ್ಷೇತ್ರದಲ್ಲಿ ಆ.09 ರಂದು ನಾಗರಪಂಚಮಿ ಆಚರಣೆ ನಡೆಯಿತು.
ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.


ಈ ಸಂದರ್ಭದಲ್ಲಿ ಆಡಳಿ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರು ,ಭಕ್ತಾದಿಗಳು ಉಪಸ್ಥಿತರಿದ್ದರು.