ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.ಸಿ.ಸಿ.ಬ್ಯಾಂಕಿನಿಂದ ಪ್ರೋತ್ಸಾಹಕ ಬಹುಮಾನ

0

ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಬಹುಮಾನ ನೀಡುವ ಮೂಲಕ ಅಭಿನಂದಿಸಲಾಯಿತು.

ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಸಂಘವು ಶೇ.99.13% ಸಾಲ ವಸೂಲಾತಿ, 76 ಲಕ್ಷ ಲಾಭಾಂಶ ಗಳಿಸಿದ್ದು ಆಡಿಟ್ ವರ್ಗೀಕರಣದಲ್ಲಿ ಎ.ಕ್ಲಾಸ್ ಲಭಿಸಿದೆ. ಸಂಘದ ಅಧ್ಯಕ್ಷ ಕರುಣಾಕರ ಹಾಸ್ಪಾರೆ ಹಾಗೂ ಸಿ.ಇ.ಒ ದಿನಕರ ರವರು ಪ್ರಶಸ್ತಿ ಸ್ವೀಕರಿಸಿದರು.