ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ. ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಲ್ಲಮೊಗ್ರು ಹರಿಹರ ಪ್ರಾ.ಕೃ.ಪ.ಸ. ಸಂಘದಲ್ಲಿ ಸ್ವಾತಂತ್ರ್ಯ ಇಂದು ದಿನಾಚರಣೆ ನೆರವೇರಿಸಲಾಯಿತು.


ನಿವೃತ್ತ ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ಧ್ವಜಾರೋಹಣ ಗೈದರು.


ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾದ ಹರ್ಷಕುಮಾರ್ ದೇವಜನ, ಉಪಾಧ್ಯಕ್ಷ ಶೇಖರ ಅಂಬೆಕಲ್ಲು, ನಿರ್ದೇಶಕರಾದ ಮಣಿಕಂಠ ಕೊಳಗೆ .ಮೊನಪ್ಪ ಕೊಳಗೆ, ವಿಜಯ ಜಯರಾಮ್, ಕಾರ್ಯನಿರ್ವಹಣಾಧಿಕಾರಿ ಅನಂತರಾಮ್ ಮಾಣಿಯಾನ ಮನೆ, ಆಂತರಿಕ ಲೆಕ್ಕ ಪರಿಶೋಧಕ ಜನಾರ್ದನ ಗುಂಡಿಹಿತ್ಲು, ಹಾಗೂ ಸಿಬ್ಬಂದಿಗಳು ಹಾಜರಿದ್ದರು.