ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು.

ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಧ್ವಜಾರೋಹಣ ನೆರವೇರಿಸಿದರು.

ಸಂಘದ ಉಪಾಧ್ಯಕ್ಷ ಕಿಶೋರ್ ಅಂಬೆ ಕಲ್ಲು, ಕಾರ್ಯ ನಿರ್ವಹಣಾಧಿಕಾರಿ ಶರತ್ ಎ.ಕೆ ನಿರ್ದೇಶಕರು ಗಳಾದ ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಜಯಪ್ರಕಾಶ್ ಮೊಗ್ರ, ರವಿಪ್ರಕಾಶ್ ಬಳ್ಳಕ್ಕ, ಮಂಜುಳಾ ಮುತ್ಲಾಜೆ, ನವೀನ್ ಬಾಳುಗೋಡು, ಕುಂಞ ಬಳ್ಳಡ್ಕ, ನಿವೃತ್ತ ದೈ.ಶಿ.ಶಿಕ್ಷಕ ದಯಾನಂದ ಮುತ್ಲಾಜೆ , ಸೊಸೈಟಿಯ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.