ಆ.21: ದ.ಕ.ಜಿಲ್ಲೆ ಧ್ವನಿವರ್ದಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ

0

ದ.ಕ.ಜಿಲ್ಲಾ ಧ್ವನಿವರ್ದಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಆ.21 ರಂದು ಸುಳ್ಯ ಜ್ಯೋತಿ ವೃತ್ತದ ಬಳಿಯ ಅಮೃತ ಭವನದಲ್ಲಿ ನಡೆಯಲಿದೆ.

ಸಂಘದ ಜಿಲ್ಲಾ
ಅದ್ಯಕ್ಷ ರಾಜಶೇಖರ ಕುಡ್ತಮೊಗೇರು ಅಧ್ಯಕ್ಷತೆ ವಹಿಸಲಿರುವರು. ಮಹಾಸಭೆಯಲ್ಲಿ ಲೆಕ್ಕ ಪತ್ರ ಮಂಡನೆ ಹಾಗೂ ನೂತನ ‌ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿರುವುದು.