ಮರ್ಕಂಜ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಶಂಕರನಾರಾಯಣ ಉಪಾಧ್ಯಾಯ ಹೊಸೊಳಿಕೆ ಆಯ್ಕೆ

0

ಮರ್ಕಂಜ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‌ ಆಗಿ ಶಂಕರನಾರಾಯಣ ಉಪಾಧ್ಯಾಯ ಹೊಸೊಳಿಕೆ ಆಯ್ಕೆಯಾಗಿದ್ದಾರೆ.‌

ಇತ್ತೀಚೆಗೆ‌ ನಡೆದ ಶಕ್ತಿಕೇಂದ್ರ ಸಭೆಯಲ್ಲಿ ಈ ಆಯ್ಕೆ‌ ನಡೆಯಿತು.

ಶಂಕರನಾರಾಣ ಉಪಾಧ್ಯಾಯರಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಸೇರಿದಂತೆ ವಿವಿಧ ಸಂಘಟನೆ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.