ಮನೆ ಮೇಲೆ ಮರ ಬಿದ್ದು ಗಾಯ: ಸುಳ್ಯ ಆಸ್ಪತ್ರೆಗೆ -ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ಭೇಟಿ

0

ಹರಿಹರ ಪಲ್ಲತ್ತಡ್ಕ ದಲ್ಲಿ ನಿನ್ನೆ ರಾತ್ರಿ ಮನೆ ಮೇಲೆ ಮರ ಬಿದ್ದು ಮನೆಯಲ್ಲಿದ್ದ ಐವರು ಗಾಯ ಗೊಂಡಿದ್ದರು
ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಾಯಗಳನ್ನು ಪಂಜ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ, ಗ್ರಾಮ ಲೆಕ್ಕಾಧಿಕಾರಿ ಭಾರತಿ ಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ .ಮಾಹಿತಿ ಪಡೆದರು.