ನಾಗಪಟ್ಟಣ ಸದಾಶಿವ ದೇವಳದಲ್ಲಿ ಶ್ರಾವಣ ಶನಿವಾರ ಬಲಿವಾಡು ಕೂಟ

0

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ಬಲಿವಾಡು ಕೂಟ ಜರುಗಿತು.
ಬೆಳಗ್ಗೆ ನಿತ್ಯ ಪೂಜೆಯು ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಹಾಗೂ ಬಲಿವಾಡು ಕೂಟವು ನಡೆಯಿತು.

ನೂರಾರು ಭಕ್ತಾದಿಗಳು ಆಗಮಿಸಿ ವೃತಾಚರಣೆಯಲ್ಲಿ ಪಾಲ್ಗೊಂಡರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ಮತ್ತು ಸದಸ್ಯರು ಹಾಗೂ ಅರ್ಚಕರು ಮತ್ತು ಸಿಬ್ಬಂದಿ ವರ್ಗದ ವರು ಸಹಕರಿಸಿದರು.