ಸುಬ್ರಹ್ಮಣ್ಯ : ಅಟ್ಟಿ ಮಡಿಕೆಯಲ್ಲಿ ರೆಂಜಾಳ ಶಾಸ್ತಾವು ಯುವಕ ಮಂಡಲಕ್ಕೆ ಬಹುಮಾನ

0

ಸುಬ್ರಹ್ಮಣ್ಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆದ ಅಟ್ಟಿಮಡಿಕೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಪಡೆದುಕೊಂಡಿದೆ.