ಸುಳ್ಯದಲ್ಲಿ ವಸತಿ ಶಾಲೆ ಹಾಗೂ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಾಸಕಿ ಭಾಗೀರಥಿಯವರಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ

0

ಸುಳ್ಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿಶಾಲೆಗಳನ್ನು ಹಾಗೂ ನೂತನ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡುವಂತೆ ಶಾಸಕಿ ಭಾಗೀರಥಿ ಮುರುಳ್ಯಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ| ಎಚ್.ಸಿ.ಮಹಾದೇವಪ್ಪ ಅವರನ್ನು ಆ.30ರಂದು ಬೆಂಗಳೂರಿನ ಅವರ ನಿವಾಸದ ಕಛೇರಿಯಲ್ಲಿ ಮನವಿ ಸಲ್ಲಿಸಿದರು.

ಇದರ ಜೊತೆಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ರಸ್ತೆಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿಕೊಂಡರು .