ಕಾಂತಮಂಗಲ ಹೊಳೆಗೆ ಹಾರಿದ ಯುವಕನ ಮೃತದೇಹ ಪತ್ತೆ

0

ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಅಡ್ಕ‌ ನಿವಾಸಿ ಸುಮಾರು 23 ವರ್ಷದ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು‌ಬೆಳಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ.