ಸುಳ್ಯದ ಸೃಷ್ಟಿ ಫ್ಯಾನ್ಸಿಗೆ ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಭೇಟಿ

0

ಬೆಳ್ತಂಗಡಿ ತಾಲೂಕಿನ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ರವರು ಇಂದು (ಸೆ.5)ರಂದು ಸುಳ್ಯದ ಹೆಸರಾಂತ ಮೊಬೈಲ್ ಮಳಿಗೆ ಸೃಷ್ಟಿ ಫ್ಯಾನ್ಸಿಗೆ ಭೇಟಿ ನೀಡಿ, ಸಂಸ್ಥೆಯ ಬೆಳವಣಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ವತಿಯಿಂದ ಮಾಲಕ ಶೈಲೇಂದ್ರ ಸರಳಾಯರವರು ಧರ್ಮದರ್ಶಿ ಅವರನ್ನು ಗೌರವಿಸಿದರು. ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.