ವಿಟ್ಲ ನಗರ ಬಿಜೆಪಿ ಮಹಾಶಕ್ತಿ ಕೇಂದ್ರದಲ್ಲಿ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನ

0

ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ತಾಲೂಕಿನ ವಿಟ್ಲ ನಗರ ಮಹಾಶಕ್ತಿಕೇಂದ್ರದಲ್ಲಿ ಉಸ್ತುವಾರಿ ಹರೀಶ್ ಕಂಜಿಪಿಲಿ ಅವರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸುಳ್ಯ ಬಿಜೆಪಿ ಮಂಡಲ ಸಮಿತಿಯ ಮಾಜಿ ಅಧ್ಯಕ್ಷರಾಗಿರುವ ಹರೀಶ್ ಕಂಜಿಪಿಲಿ ಅವರು ವಿಟ್ಲನಗರ ಬಿಜೆಪಿ ಮಹಾಶಕ್ತಿಕೇಂದ್ರದ ಉಸ್ತುವಾರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ವಿಟ್ಲದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.