








ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜವಾಹರಲಾಲ್ ನೆಹರು ತಾರಾಲಯರವರ ಸಹಯೋಗದಲ್ಲಿ ನಡೆದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಮರ್ಕಂಜದ ವಿದ್ಯಾರ್ಥಿಗಳಾದ ಶಿಷ್ಮ ಡಿ.ಎಲ್. ಹಾಗೂ ಚಿನ್ಮಯ ಎಂ. ವೈ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.









ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜವಾಹರಲಾಲ್ ನೆಹರು ತಾರಾಲಯರವರ ಸಹಯೋಗದಲ್ಲಿ ನಡೆದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಮರ್ಕಂಜದ ವಿದ್ಯಾರ್ಥಿಗಳಾದ ಶಿಷ್ಮ ಡಿ.ಎಲ್. ಹಾಗೂ ಚಿನ್ಮಯ ಎಂ. ವೈ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.