ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್
ಕರ್ನಾಟಕ ಜಿಲ್ಲಾ ಸಂಸ್ಥೆ ಮೂಡಬಿದಿರೆಯಲ್ಲಿ ಸೆ.15ರಂದು ಜರುಗಿದ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಬ್ ವಿಭಾಗ ವಿದ್ಯಾರ್ಥಿಗಳು
ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಾದ ಆಶಯ್.ಜಿ.ಸಿ, ಲಕ್ಷಯ್ .ಬಿ.ಜಿ., ಆಶಿತ್.ಡಿ.ಎನ್, ಕೃತಿಕ್.ಕೆ., ವಿ.ಆರ್ ಕಾರ್ತಿಕ್ , ಪೂಜಿತ್.ಪಿ.ಜೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.